ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

Published : Jul 08, 2024, 11:38 PM IST

ರಾಹುಲ್ ಗಾಂಧಿ ಹಿಂದೂ ಹೇಳಿಕೆಗೆ ನೂಪುರ್ ಶರ್ಮಾ ತಿರುಗೇಟು, ದರ್ಶನ್ ಗ್ಯಾಂಗ್ ಆರೋಪಿಗಳ ವಿರುದ್ಧ ಸಾಕ್ಷ್ಯ ಬರೋಬ್ಬರಿ 8 ಜಿಬಿ, ಸಿಎಂ ಆಪ್ತನ 20 ಸೈಟ್ ಹಂಚಿಕೆಗೆ ಮುಡಾದಿಂದ ತಡೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸರ್ ತನ್‌ ಸೇ ಜುಡಾ ಭೀತಿಯಲ್ಲೇ ಕಳೆಯುತ್ತಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಎರಡು ವರ್ಷಗಳ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀತೆಗೆ ರಾಹುಲ್ ಗಾಂಧಿ ಸದನದಲ್ಲಿ ಹಿಂದೂಗಳು ಎಂದು ಕರೆಯಿಸಿಕೊಳ್ಳುವವರು ಹಿಂಸಾಚಾರಿಗಳು ಎಂದಿದ್ದರು. ಈ ಮಾತಿಗೆ ನೂಪುರ್ ಶರ್ಮಾ ತಿರುಗೇಟು ನೀಡಿದ್ದಾರೆ. ಹಿಂದೂಗಳು ಹಿಂಸಾಚಾರಿಗಳಾಗಿದ್ದರೆ ನಾನು ಈ ಭದ್ರತೆಯಲ್ಲಿ ಬದುಕಬೇಕಿರಲಿಲ್ಲ ಎಂದು ನೂಪುರ್ ಶರ್ಮಾ ಹೇಳಿದ್ದಾರೆ.
 

47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
Read more