Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

Published : Jun 03, 2023, 09:44 AM IST

ಯಶವಂತಪುರ-ಹೌರ, ಶಾಲಿಮಾರ್ ಚೆನ್ನೈ ನಡುವಿನ ಕೊರಮೆಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭಲಿಸಿದೆ. 233 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು.900ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸುಮಾರು 233 ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಹಾಗೂ ರೈಲ್ವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈ ಭೀಕರ ರೈಲ್ವೆ ಅಪಘಾತ ಕೋರಮಂಡಲ್​​ ಎಕ್ಸಪ್ರೆಸ್​​, ಬೈಯಪ್ಪನಹಳ್ಳಿ ಸರ್‌​​ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​ ಮತ್ತು ಗೂಡ್ಸ್​​ ರೈಲುಗಳ ಮಧ್ಯೆ ಸಂಭವಿಸಿದೆ. ಮೂರು ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಒಡಿಶಾ ಸಿಎಂ ನವೀನ್‌ ಪಟ್ನಾಕ್‌ ಸ್ಥಳಕ್ಕೆ ಬರಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ.

ಇದನ್ನೂ ವೀಕ್ಷಿಸಿ: ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more