ಬಾಲಾಸೋರ್ ದುರಂತ ಬೆನ್ನಲ್ಲೇ ಹಳಿ ತಪ್ಪಿದ ಮತ್ತೊಂದು ರೈಲು: ದುರಂತಗಳ ಮೇಲೆ ದುರಂತ.. ಏನಾಗ್ತಿದೆ ಒಡಿಶಾದಲ್ಲಿ..?

ಬಾಲಾಸೋರ್ ದುರಂತ ಬೆನ್ನಲ್ಲೇ ಹಳಿ ತಪ್ಪಿದ ಮತ್ತೊಂದು ರೈಲು: ದುರಂತಗಳ ಮೇಲೆ ದುರಂತ.. ಏನಾಗ್ತಿದೆ ಒಡಿಶಾದಲ್ಲಿ..?

Published : Jun 06, 2023, 09:39 AM IST

ಘೋರ ದುರಂತ.. 275 ಸಾವಿನ ಹಿಂದೆ ಸಂಚಿನ ನೆರಳು..? 
ದುರಂತದ ಪ್ರಾಥಮಿಕ ವರದಿ ಹೇಳಿದ ಆ ಸತ್ಯಗಳೇನು..? 
ಒಡಿಶಾ ರೈಲು ದುರಂತ.. ಸಿಬಿಐ ತನಿಖೆಗೆ ವಹಿಸಿದ್ದೇಕೆ..?  
 

ಒಡಿಶಾ ರೈಲು ದುರಂತದಲ್ಲಿ 275 ಸಾವಾಗಿದೆ. ಸಾವಿರಕ್ಕೂ ಹೆಚ್ಚಿನ ಗಾಯಾಳುಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನೂರಾರು ಮಂದಿ ಇನ್ನೂ ಪತ್ತೆಯಾಗಿಲ್ಲ. ಈ ಭಯಾನಕ ದುರಂತದ ನಿಜಾಂಶ ತಿಳಿಯಲು ಕೇಂದ್ರ ಸರ್ಕಾರ ಸಿಬಿಐಗೆ ಜವಾಬ್ದಾರಿ ವಹಿಸಿದೆ. ಈ ಜವಾಬ್ದಾರಿಯನ್ನು ಸಿಬಿಐಗೆ ವಹಿಸಲು ಅನೇಕ ಸೂಕ್ಷ್ಮ ಕಾರಣಗಳಿವೆ. ಇದರ ಬೆನ್ನಲೇ ಇದೀಗ ಮತ್ತೊಂದು ರೈಲು ಹಳಿ ತಪ್ಪಿದೆ. ಮುಖ್ಯ ರಸ್ತೆಯಲ್ಲಿ ತೆರಳಬೇಕಿದ್ದ ರೈಲು ಗೂಡ್ಸ್ ರೈಲು ನಿಂತಿದ್ದ ಲೂಪ್ ಹಳಿ ಮೇಲೆ ಏಕೆ ಹೋಯ್ತು ಅನ್ನೋದು ಪ್ರಮುಖ ಪ್ರಶ್ನೆಯಾಗಿದೆ. ಪ್ರಾರ್ಥಮಿಕ ತನಿಖೆಯಲ್ಲೂ ಉತ್ತರ ಸಿಕ್ಕಿಲ್ಲ. ಇಲ್ಲಿ ಉತ್ತರ ಸಿಗುವುದಕ್ಕಿಂತ ಬದಲು ಅನುಮಾನಗಳು ಹುಟ್ಟಿಕೊಂಡಿವೆ. ಹೀಗಾಗಿನೇ ಇದರ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

ಇದನ್ನೂ ವೀಕ್ಷಿಸಿ: ಪ್ರೀತಿಸಿದ ಹುಡುಗಿ ಕೈ ಹಿಡಿದ ರೆಬೆಲ್ ಸ್ಟಾರ್ ಪುತ್ರ: ನವಜೋಡಿಗೆ ಹಾರೈಸಿದ ತಲೈವಾ.. ಕಿಚ್ಚ.. ರಾಕಿ ಭಾಯ್..

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more