ಬಾಲಾಸೋರ್ ದುರಂತ ಬೆನ್ನಲ್ಲೇ ಹಳಿ ತಪ್ಪಿದ ಮತ್ತೊಂದು ರೈಲು: ದುರಂತಗಳ ಮೇಲೆ ದುರಂತ.. ಏನಾಗ್ತಿದೆ ಒಡಿಶಾದಲ್ಲಿ..?

ಬಾಲಾಸೋರ್ ದುರಂತ ಬೆನ್ನಲ್ಲೇ ಹಳಿ ತಪ್ಪಿದ ಮತ್ತೊಂದು ರೈಲು: ದುರಂತಗಳ ಮೇಲೆ ದುರಂತ.. ಏನಾಗ್ತಿದೆ ಒಡಿಶಾದಲ್ಲಿ..?

Published : Jun 06, 2023, 09:39 AM IST

ಘೋರ ದುರಂತ.. 275 ಸಾವಿನ ಹಿಂದೆ ಸಂಚಿನ ನೆರಳು..? 
ದುರಂತದ ಪ್ರಾಥಮಿಕ ವರದಿ ಹೇಳಿದ ಆ ಸತ್ಯಗಳೇನು..? 
ಒಡಿಶಾ ರೈಲು ದುರಂತ.. ಸಿಬಿಐ ತನಿಖೆಗೆ ವಹಿಸಿದ್ದೇಕೆ..?  
 

ಒಡಿಶಾ ರೈಲು ದುರಂತದಲ್ಲಿ 275 ಸಾವಾಗಿದೆ. ಸಾವಿರಕ್ಕೂ ಹೆಚ್ಚಿನ ಗಾಯಾಳುಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನೂರಾರು ಮಂದಿ ಇನ್ನೂ ಪತ್ತೆಯಾಗಿಲ್ಲ. ಈ ಭಯಾನಕ ದುರಂತದ ನಿಜಾಂಶ ತಿಳಿಯಲು ಕೇಂದ್ರ ಸರ್ಕಾರ ಸಿಬಿಐಗೆ ಜವಾಬ್ದಾರಿ ವಹಿಸಿದೆ. ಈ ಜವಾಬ್ದಾರಿಯನ್ನು ಸಿಬಿಐಗೆ ವಹಿಸಲು ಅನೇಕ ಸೂಕ್ಷ್ಮ ಕಾರಣಗಳಿವೆ. ಇದರ ಬೆನ್ನಲೇ ಇದೀಗ ಮತ್ತೊಂದು ರೈಲು ಹಳಿ ತಪ್ಪಿದೆ. ಮುಖ್ಯ ರಸ್ತೆಯಲ್ಲಿ ತೆರಳಬೇಕಿದ್ದ ರೈಲು ಗೂಡ್ಸ್ ರೈಲು ನಿಂತಿದ್ದ ಲೂಪ್ ಹಳಿ ಮೇಲೆ ಏಕೆ ಹೋಯ್ತು ಅನ್ನೋದು ಪ್ರಮುಖ ಪ್ರಶ್ನೆಯಾಗಿದೆ. ಪ್ರಾರ್ಥಮಿಕ ತನಿಖೆಯಲ್ಲೂ ಉತ್ತರ ಸಿಕ್ಕಿಲ್ಲ. ಇಲ್ಲಿ ಉತ್ತರ ಸಿಗುವುದಕ್ಕಿಂತ ಬದಲು ಅನುಮಾನಗಳು ಹುಟ್ಟಿಕೊಂಡಿವೆ. ಹೀಗಾಗಿನೇ ಇದರ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

ಇದನ್ನೂ ವೀಕ್ಷಿಸಿ: ಪ್ರೀತಿಸಿದ ಹುಡುಗಿ ಕೈ ಹಿಡಿದ ರೆಬೆಲ್ ಸ್ಟಾರ್ ಪುತ್ರ: ನವಜೋಡಿಗೆ ಹಾರೈಸಿದ ತಲೈವಾ.. ಕಿಚ್ಚ.. ರಾಕಿ ಭಾಯ್..

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more