Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Published : Jun 05, 2023, 11:11 AM IST

ಒಡಿಶಾದಲ್ಲಿ ನಡೆದ ರೈಲುಗಳ ದುರಂತಕ್ಕೆ ಇಂಟರ್‌ ಲಾಕಿಂಗ್ ಸಿಸ್ಟಮ್‌ನಲ್ಲಿ ಬದಲಾವಣೆ ಮಾಡಿರುವುದು ಕಾರಣ ಎಂದು ಹೇಳಲಾಗುತ್ತಿದೆ. 

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 270ಕ್ಕೂ ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 1000ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ  ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಎಕ್ಸ್‌ಪ್ರೆಸ್ ರೈಲುಗಳ ಭೀಕರ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆಹಚ್ಚಿದ್ದೇವೆ ಎಂದು ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಹೇಳಿದ್ದಾರೆ. ಅಲ್ಲದೇ ಶೀಘ್ರದಲ್ಲೇ ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದಿದ್ದಾರೆ. ಇಂಟರ್‌ ಲಾಕಿಂಗ್‌ನಿಂದ ಈ ಘಟನೆ ನಡೆಯಿತಾ ಎಂಬ ಅನುಮಾನ ಈಗ ಮೂಡಿದೆ. ಅಲ್ಲದೇ ಕಾಣದ ಕೈಗಳಿರುವ ಬಗ್ಗೆ ಶಂಕೆ ಸಹವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಗರ್ಲ್ ಫ್ರೆಂಡ್ ಜೊತೆ ಮುಖ ಮುಚ್ಚಿಕೊಂಡ ನಟ: ಏರ್‌ಪೋರ್ಟ್‌ನಲ್ಲಿ ಅದಿತಿ, ಸಿದ್ಧಾರ್ಥ್ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?