Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Published : Jun 05, 2023, 11:11 AM IST

ಒಡಿಶಾದಲ್ಲಿ ನಡೆದ ರೈಲುಗಳ ದುರಂತಕ್ಕೆ ಇಂಟರ್‌ ಲಾಕಿಂಗ್ ಸಿಸ್ಟಮ್‌ನಲ್ಲಿ ಬದಲಾವಣೆ ಮಾಡಿರುವುದು ಕಾರಣ ಎಂದು ಹೇಳಲಾಗುತ್ತಿದೆ. 

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 270ಕ್ಕೂ ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 1000ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ  ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಎಕ್ಸ್‌ಪ್ರೆಸ್ ರೈಲುಗಳ ಭೀಕರ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆಹಚ್ಚಿದ್ದೇವೆ ಎಂದು ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಹೇಳಿದ್ದಾರೆ. ಅಲ್ಲದೇ ಶೀಘ್ರದಲ್ಲೇ ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದಿದ್ದಾರೆ. ಇಂಟರ್‌ ಲಾಕಿಂಗ್‌ನಿಂದ ಈ ಘಟನೆ ನಡೆಯಿತಾ ಎಂಬ ಅನುಮಾನ ಈಗ ಮೂಡಿದೆ. ಅಲ್ಲದೇ ಕಾಣದ ಕೈಗಳಿರುವ ಬಗ್ಗೆ ಶಂಕೆ ಸಹವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಗರ್ಲ್ ಫ್ರೆಂಡ್ ಜೊತೆ ಮುಖ ಮುಚ್ಚಿಕೊಂಡ ನಟ: ಏರ್‌ಪೋರ್ಟ್‌ನಲ್ಲಿ ಅದಿತಿ, ಸಿದ್ಧಾರ್ಥ್ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?