Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Published : Jun 05, 2023, 11:11 AM IST

ಒಡಿಶಾದಲ್ಲಿ ನಡೆದ ರೈಲುಗಳ ದುರಂತಕ್ಕೆ ಇಂಟರ್‌ ಲಾಕಿಂಗ್ ಸಿಸ್ಟಮ್‌ನಲ್ಲಿ ಬದಲಾವಣೆ ಮಾಡಿರುವುದು ಕಾರಣ ಎಂದು ಹೇಳಲಾಗುತ್ತಿದೆ. 

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 270ಕ್ಕೂ ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 1000ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ  ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಎಕ್ಸ್‌ಪ್ರೆಸ್ ರೈಲುಗಳ ಭೀಕರ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆಹಚ್ಚಿದ್ದೇವೆ ಎಂದು ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಹೇಳಿದ್ದಾರೆ. ಅಲ್ಲದೇ ಶೀಘ್ರದಲ್ಲೇ ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದಿದ್ದಾರೆ. ಇಂಟರ್‌ ಲಾಕಿಂಗ್‌ನಿಂದ ಈ ಘಟನೆ ನಡೆಯಿತಾ ಎಂಬ ಅನುಮಾನ ಈಗ ಮೂಡಿದೆ. ಅಲ್ಲದೇ ಕಾಣದ ಕೈಗಳಿರುವ ಬಗ್ಗೆ ಶಂಕೆ ಸಹವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಗರ್ಲ್ ಫ್ರೆಂಡ್ ಜೊತೆ ಮುಖ ಮುಚ್ಚಿಕೊಂಡ ನಟ: ಏರ್‌ಪೋರ್ಟ್‌ನಲ್ಲಿ ಅದಿತಿ, ಸಿದ್ಧಾರ್ಥ್ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!