Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

Published : Jun 05, 2023, 11:11 AM IST

ಒಡಿಶಾದಲ್ಲಿ ನಡೆದ ರೈಲುಗಳ ದುರಂತಕ್ಕೆ ಇಂಟರ್‌ ಲಾಕಿಂಗ್ ಸಿಸ್ಟಮ್‌ನಲ್ಲಿ ಬದಲಾವಣೆ ಮಾಡಿರುವುದು ಕಾರಣ ಎಂದು ಹೇಳಲಾಗುತ್ತಿದೆ. 

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 270ಕ್ಕೂ ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 1000ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ  ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಎಕ್ಸ್‌ಪ್ರೆಸ್ ರೈಲುಗಳ ಭೀಕರ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆಹಚ್ಚಿದ್ದೇವೆ ಎಂದು ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಹೇಳಿದ್ದಾರೆ. ಅಲ್ಲದೇ ಶೀಘ್ರದಲ್ಲೇ ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದಿದ್ದಾರೆ. ಇಂಟರ್‌ ಲಾಕಿಂಗ್‌ನಿಂದ ಈ ಘಟನೆ ನಡೆಯಿತಾ ಎಂಬ ಅನುಮಾನ ಈಗ ಮೂಡಿದೆ. ಅಲ್ಲದೇ ಕಾಣದ ಕೈಗಳಿರುವ ಬಗ್ಗೆ ಶಂಕೆ ಸಹವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಗರ್ಲ್ ಫ್ರೆಂಡ್ ಜೊತೆ ಮುಖ ಮುಚ್ಚಿಕೊಂಡ ನಟ: ಏರ್‌ಪೋರ್ಟ್‌ನಲ್ಲಿ ಅದಿತಿ, ಸಿದ್ಧಾರ್ಥ್ !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು