ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

Published : Jun 03, 2023, 11:13 PM IST

ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಪಘಾತಗಳೇ ಹೆಚ್ಚು, ಒಂದೇ ನಿಮಿಷದ ಅಂತರದಲ್ಲಿ ನಡೆಯಿತು ಘೋರ ದುರಂತ, ಕನ್ನಡಿಗರು ಸುರಕ್ಷಿತ, ಕಾಂಗ್ರೆಸ್ ಐದು ಗ್ಯಾರೆಂಟಿ ಯೋಜನೆ ಜಾರಿ, ಹತ್ತು ಹಲವು ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಡಿಶಾ ದುರಂತ ನಡೆದ ರೈಲು ನಿಲ್ದಾಣದ ಬಳಿ ಎರಡು ಲೂಪ್ ಲೈನ್ ಇತ್ತು. ಆದರೆ ಈ ಲೂಪ್ ಲೈನ್‌ನಲ್ಲಿ ಎರಡು ಗೂಡ್ಸ್ ರೈಲು ನಿಂತಿತ್ತು. ನಿಂತಿದ್ದ ಗೂಡ್ಸ್ ರೈಲಿಗೆ ಕೊರಮಂಡಲ್ ಡಿಕ್ಕಿ ಹೊಡೆದರೆ, ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿಗೆ ಯಶವಂತಪುರ ರೈಲು ಡಿಕ್ಕಿ ಹೊಡೆದಿದೆ. ಇವೆಲ್ಲ ಒಂದೇ ನಿಮಿಷದಲ್ಲಿ ನಡೆದುಹೋಗಿದೆ. ಈ ಅಪಘಾತವಾದ ರೈಲಿನಲ್ಲಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಒಡಿಶಾದ ಜೈನ ತೀರ್ಥಯಾತ್ರೆಗೆ ಹೊರಟಿದ್ದ 110 ಕನ್ನಡಿಗರು ಸೇಫ್ ಆಗಿದ್ದಾರೆ. ಯಶವಂತಪುರ- ಹೌರ ರೈಲಿನಲ್ಲಿ ಪ್ರಯಾಣ ಮಾಡಿದ್ದ 110 ಕನ್ನಡಿಗರು ರಿಸರ್ವೇಶನ್ ವಿಚಾರದಲ್ಲಿ ಬೇರೆ ಬೋಗಿಯಲ್ಲಿ ಪ್ರಯಾಣ ಮುಂದುವರಿಸಿದ್ದರು. ಇದರಿಂದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more