ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

Published : Jun 03, 2023, 11:13 PM IST

ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಪಘಾತಗಳೇ ಹೆಚ್ಚು, ಒಂದೇ ನಿಮಿಷದ ಅಂತರದಲ್ಲಿ ನಡೆಯಿತು ಘೋರ ದುರಂತ, ಕನ್ನಡಿಗರು ಸುರಕ್ಷಿತ, ಕಾಂಗ್ರೆಸ್ ಐದು ಗ್ಯಾರೆಂಟಿ ಯೋಜನೆ ಜಾರಿ, ಹತ್ತು ಹಲವು ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಡಿಶಾ ದುರಂತ ನಡೆದ ರೈಲು ನಿಲ್ದಾಣದ ಬಳಿ ಎರಡು ಲೂಪ್ ಲೈನ್ ಇತ್ತು. ಆದರೆ ಈ ಲೂಪ್ ಲೈನ್‌ನಲ್ಲಿ ಎರಡು ಗೂಡ್ಸ್ ರೈಲು ನಿಂತಿತ್ತು. ನಿಂತಿದ್ದ ಗೂಡ್ಸ್ ರೈಲಿಗೆ ಕೊರಮಂಡಲ್ ಡಿಕ್ಕಿ ಹೊಡೆದರೆ, ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿಗೆ ಯಶವಂತಪುರ ರೈಲು ಡಿಕ್ಕಿ ಹೊಡೆದಿದೆ. ಇವೆಲ್ಲ ಒಂದೇ ನಿಮಿಷದಲ್ಲಿ ನಡೆದುಹೋಗಿದೆ. ಈ ಅಪಘಾತವಾದ ರೈಲಿನಲ್ಲಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಒಡಿಶಾದ ಜೈನ ತೀರ್ಥಯಾತ್ರೆಗೆ ಹೊರಟಿದ್ದ 110 ಕನ್ನಡಿಗರು ಸೇಫ್ ಆಗಿದ್ದಾರೆ. ಯಶವಂತಪುರ- ಹೌರ ರೈಲಿನಲ್ಲಿ ಪ್ರಯಾಣ ಮಾಡಿದ್ದ 110 ಕನ್ನಡಿಗರು ರಿಸರ್ವೇಶನ್ ವಿಚಾರದಲ್ಲಿ ಬೇರೆ ಬೋಗಿಯಲ್ಲಿ ಪ್ರಯಾಣ ಮುಂದುವರಿಸಿದ್ದರು. ಇದರಿಂದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more