ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

Published : Jun 03, 2023, 11:13 PM IST

ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಪಘಾತಗಳೇ ಹೆಚ್ಚು, ಒಂದೇ ನಿಮಿಷದ ಅಂತರದಲ್ಲಿ ನಡೆಯಿತು ಘೋರ ದುರಂತ, ಕನ್ನಡಿಗರು ಸುರಕ್ಷಿತ, ಕಾಂಗ್ರೆಸ್ ಐದು ಗ್ಯಾರೆಂಟಿ ಯೋಜನೆ ಜಾರಿ, ಹತ್ತು ಹಲವು ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಡಿಶಾ ದುರಂತ ನಡೆದ ರೈಲು ನಿಲ್ದಾಣದ ಬಳಿ ಎರಡು ಲೂಪ್ ಲೈನ್ ಇತ್ತು. ಆದರೆ ಈ ಲೂಪ್ ಲೈನ್‌ನಲ್ಲಿ ಎರಡು ಗೂಡ್ಸ್ ರೈಲು ನಿಂತಿತ್ತು. ನಿಂತಿದ್ದ ಗೂಡ್ಸ್ ರೈಲಿಗೆ ಕೊರಮಂಡಲ್ ಡಿಕ್ಕಿ ಹೊಡೆದರೆ, ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿಗೆ ಯಶವಂತಪುರ ರೈಲು ಡಿಕ್ಕಿ ಹೊಡೆದಿದೆ. ಇವೆಲ್ಲ ಒಂದೇ ನಿಮಿಷದಲ್ಲಿ ನಡೆದುಹೋಗಿದೆ. ಈ ಅಪಘಾತವಾದ ರೈಲಿನಲ್ಲಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಒಡಿಶಾದ ಜೈನ ತೀರ್ಥಯಾತ್ರೆಗೆ ಹೊರಟಿದ್ದ 110 ಕನ್ನಡಿಗರು ಸೇಫ್ ಆಗಿದ್ದಾರೆ. ಯಶವಂತಪುರ- ಹೌರ ರೈಲಿನಲ್ಲಿ ಪ್ರಯಾಣ ಮಾಡಿದ್ದ 110 ಕನ್ನಡಿಗರು ರಿಸರ್ವೇಶನ್ ವಿಚಾರದಲ್ಲಿ ಬೇರೆ ಬೋಗಿಯಲ್ಲಿ ಪ್ರಯಾಣ ಮುಂದುವರಿಸಿದ್ದರು. ಇದರಿಂದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more