ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

Published : Jun 03, 2023, 11:13 PM IST

ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಪಘಾತಗಳೇ ಹೆಚ್ಚು, ಒಂದೇ ನಿಮಿಷದ ಅಂತರದಲ್ಲಿ ನಡೆಯಿತು ಘೋರ ದುರಂತ, ಕನ್ನಡಿಗರು ಸುರಕ್ಷಿತ, ಕಾಂಗ್ರೆಸ್ ಐದು ಗ್ಯಾರೆಂಟಿ ಯೋಜನೆ ಜಾರಿ, ಹತ್ತು ಹಲವು ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಡಿಶಾ ದುರಂತ ನಡೆದ ರೈಲು ನಿಲ್ದಾಣದ ಬಳಿ ಎರಡು ಲೂಪ್ ಲೈನ್ ಇತ್ತು. ಆದರೆ ಈ ಲೂಪ್ ಲೈನ್‌ನಲ್ಲಿ ಎರಡು ಗೂಡ್ಸ್ ರೈಲು ನಿಂತಿತ್ತು. ನಿಂತಿದ್ದ ಗೂಡ್ಸ್ ರೈಲಿಗೆ ಕೊರಮಂಡಲ್ ಡಿಕ್ಕಿ ಹೊಡೆದರೆ, ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿಗೆ ಯಶವಂತಪುರ ರೈಲು ಡಿಕ್ಕಿ ಹೊಡೆದಿದೆ. ಇವೆಲ್ಲ ಒಂದೇ ನಿಮಿಷದಲ್ಲಿ ನಡೆದುಹೋಗಿದೆ. ಈ ಅಪಘಾತವಾದ ರೈಲಿನಲ್ಲಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಒಡಿಶಾದ ಜೈನ ತೀರ್ಥಯಾತ್ರೆಗೆ ಹೊರಟಿದ್ದ 110 ಕನ್ನಡಿಗರು ಸೇಫ್ ಆಗಿದ್ದಾರೆ. ಯಶವಂತಪುರ- ಹೌರ ರೈಲಿನಲ್ಲಿ ಪ್ರಯಾಣ ಮಾಡಿದ್ದ 110 ಕನ್ನಡಿಗರು ರಿಸರ್ವೇಶನ್ ವಿಚಾರದಲ್ಲಿ ಬೇರೆ ಬೋಗಿಯಲ್ಲಿ ಪ್ರಯಾಣ ಮುಂದುವರಿಸಿದ್ದರು. ಇದರಿಂದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more