ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

ಬದಲಾದ ಬೋಗಿ, ಬದುಕುಳಿಯಿತು ಜೀವ; ಅಪಘಾತ ರೈಲಿನಲ್ಲಿದ್ದ 110 ಕನ್ನಡಿಗರು ಸೇಫ್!

Published : Jun 03, 2023, 11:13 PM IST

ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಪಘಾತಗಳೇ ಹೆಚ್ಚು, ಒಂದೇ ನಿಮಿಷದ ಅಂತರದಲ್ಲಿ ನಡೆಯಿತು ಘೋರ ದುರಂತ, ಕನ್ನಡಿಗರು ಸುರಕ್ಷಿತ, ಕಾಂಗ್ರೆಸ್ ಐದು ಗ್ಯಾರೆಂಟಿ ಯೋಜನೆ ಜಾರಿ, ಹತ್ತು ಹಲವು ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಡಿಶಾ ದುರಂತ ನಡೆದ ರೈಲು ನಿಲ್ದಾಣದ ಬಳಿ ಎರಡು ಲೂಪ್ ಲೈನ್ ಇತ್ತು. ಆದರೆ ಈ ಲೂಪ್ ಲೈನ್‌ನಲ್ಲಿ ಎರಡು ಗೂಡ್ಸ್ ರೈಲು ನಿಂತಿತ್ತು. ನಿಂತಿದ್ದ ಗೂಡ್ಸ್ ರೈಲಿಗೆ ಕೊರಮಂಡಲ್ ಡಿಕ್ಕಿ ಹೊಡೆದರೆ, ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿಗೆ ಯಶವಂತಪುರ ರೈಲು ಡಿಕ್ಕಿ ಹೊಡೆದಿದೆ. ಇವೆಲ್ಲ ಒಂದೇ ನಿಮಿಷದಲ್ಲಿ ನಡೆದುಹೋಗಿದೆ. ಈ ಅಪಘಾತವಾದ ರೈಲಿನಲ್ಲಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಒಡಿಶಾದ ಜೈನ ತೀರ್ಥಯಾತ್ರೆಗೆ ಹೊರಟಿದ್ದ 110 ಕನ್ನಡಿಗರು ಸೇಫ್ ಆಗಿದ್ದಾರೆ. ಯಶವಂತಪುರ- ಹೌರ ರೈಲಿನಲ್ಲಿ ಪ್ರಯಾಣ ಮಾಡಿದ್ದ 110 ಕನ್ನಡಿಗರು ರಿಸರ್ವೇಶನ್ ವಿಚಾರದಲ್ಲಿ ಬೇರೆ ಬೋಗಿಯಲ್ಲಿ ಪ್ರಯಾಣ ಮುಂದುವರಿಸಿದ್ದರು. ಇದರಿಂದ ಕನ್ನಡಿಗರು ಸುರಕ್ಷಿತವಾಗಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more