ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?

ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?

Published : Jun 04, 2023, 11:58 AM IST

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡ
ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ!
ಸಾವಿರಾರು ಜನರ ಸಾವು-ಬದುಕು ನಡುವಿನ ಯುದ್ಧ!

ಶುಕ್ರವಾರ ರಾತ್ರಿ, ಒಡಿಶಾದ ಬಾಲಸೋರ್‌ನಲ್ಲಿ ಭಯಾನಕ ಅಪಘಾತ ಸಂಭವಿಸಿತ್ತು. ಕೋರಮಂಡಲ್‌ ಎಕ್ಸ್‌ಪ್ರೆಸ್‌, ಹಾಗೂ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಒಂದು ಗೂಡ್ಸ್ ಟ್ರೈನ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಹನಾಗಾ ಬಜಾರ್‌ ರೈಲ್ವೇ ಸ್ಟೇಷನ್ ಹತ್ರ, ಶುಕ್ರವಾರ ರಾತ್ರಿ 7.20ರ ಸುಮಾರಿಗೆ ಅನಾಹುತ ಸಂಭವಿಸಿದೆ. ಈ ಭೀಕರ ಅನಾಹುತಕ್ಕೆ ರೈಲು ಹಳಿಗಳಲ್ಲಿರೋ ದೋಷವೇ ಕಾರಣ ಇರ್ಬೋದು ಅಂತ ಪ್ರಾಥಮಿಕ ಶಂಕೆ ಮೂಡಿತ್ತು. ಮೊದಲಿಗೆ, 130ಕಿಲೋಮೀಟರ್ ಸ್ಪೀಡಿನಲ್ಲಿ ನುಗ್ಗಿಬಂದಿದ್ದ ಕೋರಮಂಡಲ್‌ ಎಕ್ಸ್‌ ಪ್ರೆಸ್‌ ರೈಲು ಹಳಿ ತಪ್ಪಿದೆ. ಅದರ ಪರಿಣಾಮವಾಗಿ, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಮೊದಲೇ ಆಕ್ಸಿಡೆಂಟಾಗಿ, ಹಳಿತಪ್ಪಿದ್ದ ಬೋಗಿಗಳಿಗೆ ಯಶವಂತಪುರ್-ಹೌರಾ ಸೂಪರ್‌ ಫಾಸ್ಟ್‌ ರೈಲು ಡಿಕ್ಕಿ ಹೊಡೆದಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more