ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?

ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?

Published : Jun 04, 2023, 11:58 AM IST

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡ
ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ!
ಸಾವಿರಾರು ಜನರ ಸಾವು-ಬದುಕು ನಡುವಿನ ಯುದ್ಧ!

ಶುಕ್ರವಾರ ರಾತ್ರಿ, ಒಡಿಶಾದ ಬಾಲಸೋರ್‌ನಲ್ಲಿ ಭಯಾನಕ ಅಪಘಾತ ಸಂಭವಿಸಿತ್ತು. ಕೋರಮಂಡಲ್‌ ಎಕ್ಸ್‌ಪ್ರೆಸ್‌, ಹಾಗೂ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಒಂದು ಗೂಡ್ಸ್ ಟ್ರೈನ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಹನಾಗಾ ಬಜಾರ್‌ ರೈಲ್ವೇ ಸ್ಟೇಷನ್ ಹತ್ರ, ಶುಕ್ರವಾರ ರಾತ್ರಿ 7.20ರ ಸುಮಾರಿಗೆ ಅನಾಹುತ ಸಂಭವಿಸಿದೆ. ಈ ಭೀಕರ ಅನಾಹುತಕ್ಕೆ ರೈಲು ಹಳಿಗಳಲ್ಲಿರೋ ದೋಷವೇ ಕಾರಣ ಇರ್ಬೋದು ಅಂತ ಪ್ರಾಥಮಿಕ ಶಂಕೆ ಮೂಡಿತ್ತು. ಮೊದಲಿಗೆ, 130ಕಿಲೋಮೀಟರ್ ಸ್ಪೀಡಿನಲ್ಲಿ ನುಗ್ಗಿಬಂದಿದ್ದ ಕೋರಮಂಡಲ್‌ ಎಕ್ಸ್‌ ಪ್ರೆಸ್‌ ರೈಲು ಹಳಿ ತಪ್ಪಿದೆ. ಅದರ ಪರಿಣಾಮವಾಗಿ, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಮೊದಲೇ ಆಕ್ಸಿಡೆಂಟಾಗಿ, ಹಳಿತಪ್ಪಿದ್ದ ಬೋಗಿಗಳಿಗೆ ಯಶವಂತಪುರ್-ಹೌರಾ ಸೂಪರ್‌ ಫಾಸ್ಟ್‌ ರೈಲು ಡಿಕ್ಕಿ ಹೊಡೆದಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more