ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?

ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?

Published : Jun 04, 2023, 11:58 AM IST

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡ
ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ!
ಸಾವಿರಾರು ಜನರ ಸಾವು-ಬದುಕು ನಡುವಿನ ಯುದ್ಧ!

ಶುಕ್ರವಾರ ರಾತ್ರಿ, ಒಡಿಶಾದ ಬಾಲಸೋರ್‌ನಲ್ಲಿ ಭಯಾನಕ ಅಪಘಾತ ಸಂಭವಿಸಿತ್ತು. ಕೋರಮಂಡಲ್‌ ಎಕ್ಸ್‌ಪ್ರೆಸ್‌, ಹಾಗೂ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಒಂದು ಗೂಡ್ಸ್ ಟ್ರೈನ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಹನಾಗಾ ಬಜಾರ್‌ ರೈಲ್ವೇ ಸ್ಟೇಷನ್ ಹತ್ರ, ಶುಕ್ರವಾರ ರಾತ್ರಿ 7.20ರ ಸುಮಾರಿಗೆ ಅನಾಹುತ ಸಂಭವಿಸಿದೆ. ಈ ಭೀಕರ ಅನಾಹುತಕ್ಕೆ ರೈಲು ಹಳಿಗಳಲ್ಲಿರೋ ದೋಷವೇ ಕಾರಣ ಇರ್ಬೋದು ಅಂತ ಪ್ರಾಥಮಿಕ ಶಂಕೆ ಮೂಡಿತ್ತು. ಮೊದಲಿಗೆ, 130ಕಿಲೋಮೀಟರ್ ಸ್ಪೀಡಿನಲ್ಲಿ ನುಗ್ಗಿಬಂದಿದ್ದ ಕೋರಮಂಡಲ್‌ ಎಕ್ಸ್‌ ಪ್ರೆಸ್‌ ರೈಲು ಹಳಿ ತಪ್ಪಿದೆ. ಅದರ ಪರಿಣಾಮವಾಗಿ, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಮೊದಲೇ ಆಕ್ಸಿಡೆಂಟಾಗಿ, ಹಳಿತಪ್ಪಿದ್ದ ಬೋಗಿಗಳಿಗೆ ಯಶವಂತಪುರ್-ಹೌರಾ ಸೂಪರ್‌ ಫಾಸ್ಟ್‌ ರೈಲು ಡಿಕ್ಕಿ ಹೊಡೆದಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more