ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

Published : Jun 02, 2023, 11:22 PM IST

ಯಶವಂತಪುರ-ಹೌರ, ಶಾಲಿಮಾರ್ ಚೆನ್ನೈ ನಡುವಿನ ಕೊರಮೆಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭಲಿಸಿದೆ. 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು. 300ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಡಿಶಾ(ಜೂ.02): ಭಾರತೀಯ ರೈಲು ಇತಿಹಾಸದಲ್ಲಿ ಅತ್ಯಂತ ಭೀಕರ ಅಪಘಾತ ಸಂಭವಿಸಿದೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ನಡೆದಿದೆ. ಶಾಲಿಮಾರ್-ಚೆನ್ನೈ ನಡುವಿನ ಕೊರಮಂಡಲ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರಿನ ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿದೆ. ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 20ಕ್ಕೂ ಹೆಚ್ಚು ಬೋಗಿಗಳು ಅಪಘಾತಕ್ಕೆ ತುತ್ತಾಗಿದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಆಘಾತ ಹಾಗೂ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಗತ್ಯ ನೆರವಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೇ ಇಲಾಖೆ ಮೃತರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more