ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

Published : Jun 02, 2023, 11:22 PM IST

ಯಶವಂತಪುರ-ಹೌರ, ಶಾಲಿಮಾರ್ ಚೆನ್ನೈ ನಡುವಿನ ಕೊರಮೆಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭಲಿಸಿದೆ. 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು. 300ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಡಿಶಾ(ಜೂ.02): ಭಾರತೀಯ ರೈಲು ಇತಿಹಾಸದಲ್ಲಿ ಅತ್ಯಂತ ಭೀಕರ ಅಪಘಾತ ಸಂಭವಿಸಿದೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ನಡೆದಿದೆ. ಶಾಲಿಮಾರ್-ಚೆನ್ನೈ ನಡುವಿನ ಕೊರಮಂಡಲ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರಿನ ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿದೆ. ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 20ಕ್ಕೂ ಹೆಚ್ಚು ಬೋಗಿಗಳು ಅಪಘಾತಕ್ಕೆ ತುತ್ತಾಗಿದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಆಘಾತ ಹಾಗೂ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಗತ್ಯ ನೆರವಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೇ ಇಲಾಖೆ ಮೃತರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more