ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

Published : Jun 07, 2023, 02:30 PM IST

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ.  ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ.

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ. ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ. ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. ಆದರೆ ವಿಚಿತ್ರ ಎನಿಸಿದ್ದು, ಇವರಲ್ಲಿ 40 ಜನರ ಸಾವು,  40ಕ್ಕೂ ಹೆಚ್ಚು ಮೃತದೇಹಗಳಲ್ಲಿ ಪುಟ್ಟ ಗಾಯವಿಲ್ಲ. ರಕ್ತ ಚೆಲ್ಲಿಲ್ಲ. ಹಾಗಿದ್ರೆ ಆ ಸಾವುಗಳಿಗೆ ನಿಜ ಕಾರಣವಾದ್ರು ಏನು..? 40 ಸಾವುಗಳ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ಹಿರಿಯ ಪೊಲೀಸ್ ಅಧಿಕಾರಿ ಇದೆಲ್ಲದರ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more