ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

Published : Jun 07, 2023, 02:30 PM IST

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ.  ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ.

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ. ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ. ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. ಆದರೆ ವಿಚಿತ್ರ ಎನಿಸಿದ್ದು, ಇವರಲ್ಲಿ 40 ಜನರ ಸಾವು,  40ಕ್ಕೂ ಹೆಚ್ಚು ಮೃತದೇಹಗಳಲ್ಲಿ ಪುಟ್ಟ ಗಾಯವಿಲ್ಲ. ರಕ್ತ ಚೆಲ್ಲಿಲ್ಲ. ಹಾಗಿದ್ರೆ ಆ ಸಾವುಗಳಿಗೆ ನಿಜ ಕಾರಣವಾದ್ರು ಏನು..? 40 ಸಾವುಗಳ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ಹಿರಿಯ ಪೊಲೀಸ್ ಅಧಿಕಾರಿ ಇದೆಲ್ಲದರ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more