ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

Published : Jun 07, 2023, 02:30 PM IST

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ.  ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ.

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ. ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ. ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. ಆದರೆ ವಿಚಿತ್ರ ಎನಿಸಿದ್ದು, ಇವರಲ್ಲಿ 40 ಜನರ ಸಾವು,  40ಕ್ಕೂ ಹೆಚ್ಚು ಮೃತದೇಹಗಳಲ್ಲಿ ಪುಟ್ಟ ಗಾಯವಿಲ್ಲ. ರಕ್ತ ಚೆಲ್ಲಿಲ್ಲ. ಹಾಗಿದ್ರೆ ಆ ಸಾವುಗಳಿಗೆ ನಿಜ ಕಾರಣವಾದ್ರು ಏನು..? 40 ಸಾವುಗಳ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ಹಿರಿಯ ಪೊಲೀಸ್ ಅಧಿಕಾರಿ ಇದೆಲ್ಲದರ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more