ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

Published : Jun 07, 2023, 02:30 PM IST

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ.  ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ.

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ. ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ. ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. ಆದರೆ ವಿಚಿತ್ರ ಎನಿಸಿದ್ದು, ಇವರಲ್ಲಿ 40 ಜನರ ಸಾವು,  40ಕ್ಕೂ ಹೆಚ್ಚು ಮೃತದೇಹಗಳಲ್ಲಿ ಪುಟ್ಟ ಗಾಯವಿಲ್ಲ. ರಕ್ತ ಚೆಲ್ಲಿಲ್ಲ. ಹಾಗಿದ್ರೆ ಆ ಸಾವುಗಳಿಗೆ ನಿಜ ಕಾರಣವಾದ್ರು ಏನು..? 40 ಸಾವುಗಳ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ಹಿರಿಯ ಪೊಲೀಸ್ ಅಧಿಕಾರಿ ಇದೆಲ್ಲದರ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more