ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

Published : Jun 07, 2023, 02:30 PM IST

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ.  ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ.

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ. ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ. ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. ಆದರೆ ವಿಚಿತ್ರ ಎನಿಸಿದ್ದು, ಇವರಲ್ಲಿ 40 ಜನರ ಸಾವು,  40ಕ್ಕೂ ಹೆಚ್ಚು ಮೃತದೇಹಗಳಲ್ಲಿ ಪುಟ್ಟ ಗಾಯವಿಲ್ಲ. ರಕ್ತ ಚೆಲ್ಲಿಲ್ಲ. ಹಾಗಿದ್ರೆ ಆ ಸಾವುಗಳಿಗೆ ನಿಜ ಕಾರಣವಾದ್ರು ಏನು..? 40 ಸಾವುಗಳ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ಹಿರಿಯ ಪೊಲೀಸ್ ಅಧಿಕಾರಿ ಇದೆಲ್ಲದರ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more