ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

ಒಡಿಶಾ ರೈಲು ದುರಂತ ಹುಟ್ಟಿಸಿದೆ ಅನುಮಾನ: ಪುಟ್ಟ ಗಾಯವೂ ಇಲ್ಲದೇ ಸಾವು ಹೇಗಾಯ್ತು?

Published : Jun 07, 2023, 02:30 PM IST

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ.  ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ.

ಒಡಿಶಾ ರೈಲು ದುರಂತ ಹತ್ತಾರು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಾರ್ಥಮಿಕ ತನಿಖೆ ನಂತರ ಈ ಅನುಮಾನಗಳು ಹುಟ್ಟಿಕೊಂಡಿವೆ. ರೈಲು ಅಪಘಾತಕ್ಕೆ ಕಾರಣವೇನು ಅನ್ನೋ ಕುರಿತು ಹೇಗೆ ಅನುಮಾನಗಳು ಹುಟ್ಟಿಕೊಂಡಿವೆಯೋ ಅದೇ ರೀತಿ ರೈಲು ದುರಂತದಲ್ಲಿ ಆದ ಸಾವುಗಳಲ್ಲಿ ಕೆಲವು ಸಾವುಗಳು ಅನುಮಾನಗಳನ್ನು ಹುಟ್ಟು ಹಾಕಿವೆ. ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದೆ. ಆದರೆ ವಿಚಿತ್ರ ಎನಿಸಿದ್ದು, ಇವರಲ್ಲಿ 40 ಜನರ ಸಾವು,  40ಕ್ಕೂ ಹೆಚ್ಚು ಮೃತದೇಹಗಳಲ್ಲಿ ಪುಟ್ಟ ಗಾಯವಿಲ್ಲ. ರಕ್ತ ಚೆಲ್ಲಿಲ್ಲ. ಹಾಗಿದ್ರೆ ಆ ಸಾವುಗಳಿಗೆ ನಿಜ ಕಾರಣವಾದ್ರು ಏನು..? 40 ಸಾವುಗಳ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ಹಿರಿಯ ಪೊಲೀಸ್ ಅಧಿಕಾರಿ ಇದೆಲ್ಲದರ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more