ಭಾರತಕ್ಕೆ ಆಗಮಿಸುತ್ತಿದ್ದ ಹಡಗಿನ ಮೇಲೆ ಉಗ್ರರ ದಾಳಿ, ಹೌತಿ ಭಯೋತ್ಪಾದಕರಿಗೆ ಚೀನಾ ಕುಮ್ಮಕ್ಕು?

ಭಾರತಕ್ಕೆ ಆಗಮಿಸುತ್ತಿದ್ದ ಹಡಗಿನ ಮೇಲೆ ಉಗ್ರರ ದಾಳಿ, ಹೌತಿ ಭಯೋತ್ಪಾದಕರಿಗೆ ಚೀನಾ ಕುಮ್ಮಕ್ಕು?

Published : Dec 27, 2023, 04:42 PM IST

ಹತ್ತಾರು ದೇಶಗಳ ನಿದ್ದೆಗೆಡಿಸಿದ್ದೇಕೆ ಹೌತಿ ಉಗ್ರರು ಇದೀಗ ಭಾರತದ ಮೇಲೆ ಆಕ್ರಮಣಕ್ಕೆ ಯತ್ನಿಸಿರುವುದು ಹೊಸ ಕದನಕ್ಕೆ ನಾಂದಿ ಹಾಡಿದೆ. ಕೆಂಪು ಸಮುದ್ರದಲ್ಲಿ ಶುರುವಾಗಿರೋ ಕೋಲಾಹಲ, ಭಾರತದ ಮೇಲೇ ನೇರ ಪ್ರಭಾವ ಬೀರುತ್ತಾ.? ಇರಾನ್ ಉಗ್ರರ ಹುಚ್ಚಾಟಕ್ಕೆ ಡ್ರ್ಯಾಗನ್ ದೇಶದ ಕುಮ್ಮಕ್ಕು ಸಿಕ್ತಾ ಇದ್ಯಾ? ಏನಿದರ ರಹಸ್ಯ..? 

ಭಾರತಕ್ಕೆ ಆಗಮಿಸುತ್ತಿದ್ದ ತೈಲ ಹಡಗಿನ ಮೇಲೆ ಹೌತಿ ಉಗ್ರರು ಡ್ರೋನ್ ದಾಳಿ ನಡೆಸಿದ್ದಾರೆ. ಕೆಂಪು ಸಮುದ್ರದಲ್ಲಿ ಶುರುವಾಗಿರುವ ಈ ಕೋಲಾಹಲ ಪೆಟ್ರೋಲಿಯಂ ಬೆಲೆಯನ್ನು ದುಪ್ಪಟ್ಟು ಮಾಡುವ ಪರಿಸ್ಥಿತಿಗೆ ತಳ್ಳುವ ಆತಂಕ ಎದುರಾಗಿದೆ. ಹೌತಿ ಉಗ್ರರ ಕೋಪ ಇರೋದು ಇಸ್ರೇಲಿನ ಮೇಲೆ. ಆ ಉಗ್ರರ ಪ್ರೀತಿ ಇರೋದು ಗಾಜಾಪಟ್ಟಿಯ ಹಮಾಸ್ ಉಗ್ರರ ಮೇಲೆ.. ಇದರ ಮಧ್ಯೆ, ಅದ್ಯಾವ ಕಾರಣ ಇಟ್ಕೊಂಡು, ಭಾರತವೂ ಸೇರಿದಂತೆ ಜಗತ್ತಿನ ಹತ್ತಾರು ದೇಶಗಳಿಗೆ ಟೆನ್ಷನ್ ಕೊಡೋಕೆ ನೋಡ್ತಿದ್ದಾರೆ ಈ ಹೌತಿಗಳು? ಇಲ್ಲಿದೆ ವಿವರ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?