ಭಾರತಕ್ಕೆ ಆಗಮಿಸುತ್ತಿದ್ದ ಹಡಗಿನ ಮೇಲೆ ಉಗ್ರರ ದಾಳಿ, ಹೌತಿ ಭಯೋತ್ಪಾದಕರಿಗೆ ಚೀನಾ ಕುಮ್ಮಕ್ಕು?

ಭಾರತಕ್ಕೆ ಆಗಮಿಸುತ್ತಿದ್ದ ಹಡಗಿನ ಮೇಲೆ ಉಗ್ರರ ದಾಳಿ, ಹೌತಿ ಭಯೋತ್ಪಾದಕರಿಗೆ ಚೀನಾ ಕುಮ್ಮಕ್ಕು?

Published : Dec 27, 2023, 04:42 PM IST

ಹತ್ತಾರು ದೇಶಗಳ ನಿದ್ದೆಗೆಡಿಸಿದ್ದೇಕೆ ಹೌತಿ ಉಗ್ರರು ಇದೀಗ ಭಾರತದ ಮೇಲೆ ಆಕ್ರಮಣಕ್ಕೆ ಯತ್ನಿಸಿರುವುದು ಹೊಸ ಕದನಕ್ಕೆ ನಾಂದಿ ಹಾಡಿದೆ. ಕೆಂಪು ಸಮುದ್ರದಲ್ಲಿ ಶುರುವಾಗಿರೋ ಕೋಲಾಹಲ, ಭಾರತದ ಮೇಲೇ ನೇರ ಪ್ರಭಾವ ಬೀರುತ್ತಾ.? ಇರಾನ್ ಉಗ್ರರ ಹುಚ್ಚಾಟಕ್ಕೆ ಡ್ರ್ಯಾಗನ್ ದೇಶದ ಕುಮ್ಮಕ್ಕು ಸಿಕ್ತಾ ಇದ್ಯಾ? ಏನಿದರ ರಹಸ್ಯ..? 

ಭಾರತಕ್ಕೆ ಆಗಮಿಸುತ್ತಿದ್ದ ತೈಲ ಹಡಗಿನ ಮೇಲೆ ಹೌತಿ ಉಗ್ರರು ಡ್ರೋನ್ ದಾಳಿ ನಡೆಸಿದ್ದಾರೆ. ಕೆಂಪು ಸಮುದ್ರದಲ್ಲಿ ಶುರುವಾಗಿರುವ ಈ ಕೋಲಾಹಲ ಪೆಟ್ರೋಲಿಯಂ ಬೆಲೆಯನ್ನು ದುಪ್ಪಟ್ಟು ಮಾಡುವ ಪರಿಸ್ಥಿತಿಗೆ ತಳ್ಳುವ ಆತಂಕ ಎದುರಾಗಿದೆ. ಹೌತಿ ಉಗ್ರರ ಕೋಪ ಇರೋದು ಇಸ್ರೇಲಿನ ಮೇಲೆ. ಆ ಉಗ್ರರ ಪ್ರೀತಿ ಇರೋದು ಗಾಜಾಪಟ್ಟಿಯ ಹಮಾಸ್ ಉಗ್ರರ ಮೇಲೆ.. ಇದರ ಮಧ್ಯೆ, ಅದ್ಯಾವ ಕಾರಣ ಇಟ್ಕೊಂಡು, ಭಾರತವೂ ಸೇರಿದಂತೆ ಜಗತ್ತಿನ ಹತ್ತಾರು ದೇಶಗಳಿಗೆ ಟೆನ್ಷನ್ ಕೊಡೋಕೆ ನೋಡ್ತಿದ್ದಾರೆ ಈ ಹೌತಿಗಳು? ಇಲ್ಲಿದೆ ವಿವರ.
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್