ಜಲಪಾತವನ್ನೇರಲು ಹೋಗಿ ದಢಾರನೇ ಬಿದ್ದ ಬಾಹುಬಲಿ, ಅಜ್ಯಮ್ಮನನ್ನು ನೋಡಿ ತಾತಪ್ಪ ಜೂಟ್!

ಜಲಪಾತವನ್ನೇರಲು ಹೋಗಿ ದಢಾರನೇ ಬಿದ್ದ ಬಾಹುಬಲಿ, ಅಜ್ಯಮ್ಮನನ್ನು ನೋಡಿ ತಾತಪ್ಪ ಜೂಟ್!

Suvarna News   | Asianet News
Published : Jan 16, 2021, 10:47 AM ISTUpdated : Jan 16, 2021, 11:01 AM IST

ಇಲ್ಲೊಂದು ಕಡೆ ತಾತಪ್ಪ, ಡಿಜೆ ಸಾಂಗ್‌ಗೆ ಸ್ಟೆಪ್ಸ್ ಹಾಕ್ತಾ ಇದ್ದರು. ಈ ವೇಳೆ ದೊಣ್ಣೆ ಹಿಡಿದುಕೊಂಡು ಬಂದ ಅಜ್ಜಮ್ಮನನ್ನು ನೋಡಿ ಜೂಟ್ ಹೇಳಿದ್ದಾರೆ. 

ಬೆಂಗಳೂರು (ಜ. 16): ಇಲ್ಲೊಂದು ಕಡೆ ಮಕ್ಕಳು ಆಟ ಆಡುತ್ತಿದ್ದರು. ಆಟ ಆಡ್ತಾ ಆಡ್ತಾ ಇದ್ದಕ್ಕಿದ್ದಂತೆ ಮಗುವಿನ ಕಾಲಿಗೆ ವಿಷಸರ್ಪವೊಂದು ಸುತ್ತಿಕೊಂಡಿದೆ. ಅರೇ, ಮುಂದೇನಾಯ್ತು..? ಇಲ್ಲೊಂದು ಕಡೆ ಬಾಹುಬಲಿ ರೇಂಜಲಿ ಜಲಪಾತವನ್ನು ಏರಲು ಹೋಗಿ ದಡಾರನೇ ಬಿದ್ದಿದ್ದಾರೆ. ಅರೇ, ಮುಂದೇನಾಯ್ತು..? ನೋಡೋಣ ಬನ್ನಿ..!

ಇಲ್ಲೊಂದು ಕಡೆ ತಾತಪ್ಪ, ಡಿಜೆ ಸಾಂಗ್‌ಗೆ ಸ್ಟೆಪ್ಸ್ ಹಾಕ್ತಾ ಇದ್ದರು. ಈ ವೇಳೆ ದೊಣ್ಣೆ ಹಿಡಿದುಕೊಂಡು ಬಂದ ಅಜ್ಜಮ್ಮನನ್ನು ನೋಡಿ ಜೂಟ್ ಹೇಳಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?