ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

Suvarna News   | Asianet News
Published : Apr 21, 2020, 12:19 PM IST

ಕೇರಳದಲ್ಲಿ ಕೊರೋನಾ ವಾರಿಯರ್ಸ್‌ಗೆ ವೃದ್ಧರೊಬ್ಬರು ನೆರವಾಗಿದ್ದಾರೆ. ಬೈಕ್‌ನಲ್ಲಿ ಎಲ್ಲಾ ಠಾಣೆಗೂ ಹೋಗಿ ವಾರಿಯರ್ಸ್‌ಗೆ ನೆರವು ನೀಡಿದ್ದಾರೆ. 

ತೆಂಗಿನಕಾಯಿಯನ್ನು ಕಿತ್ತು ಅದರಿಂದ ಜೀವನ ಸಾಗಿಸುವವರು ಇವರು. ಕೆಲಸವಿಲ್ಲದೇ ತಾವೇ ಕಷ್ಟದಲ್ಲಿದ್ದರೂ ಕೊರೋನಾ ವಾರಿಯರ್ಸ್ ಸಹಾಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಯಾವ ಪ್ರಚಾರವನ್ನು ಬಯಸದೇ ಸಹಾಯ ಮಾಡುತ್ತಿರುವ ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ..!

ತಿರುವನಂತಪುರಂ (ಏ. 21): ಕೇರಳದಲ್ಲಿ ಕೊರೋನಾ ವಾರಿಯರ್ಸ್‌ಗೆ ವೃದ್ಧರೊಬ್ಬರು ನೆರವಾಗಿದ್ದಾರೆ. ಬೈಕ್‌ನಲ್ಲಿ ಎಲ್ಲಾ ಠಾಣೆಗೂ ಹೋಗಿ ವಾರಿಯರ್ಸ್‌ಗೆ ನೆರವು ನೀಡಿದ್ದಾರೆ. 

ತೆಂಗಿನಕಾಯಿಯನ್ನು ಕಿತ್ತು ಅದರಿಂದ ಜೀವನ ಸಾಗಿಸುವವರು ಇವರು. ಕೆಲಸವಿಲ್ಲದೇ ತಾವೇ ಕಷ್ಟದಲ್ಲಿದ್ದರೂ ಕೊರೋನಾ ವಾರಿಯರ್ಸ್ ಸಹಾಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಯಾವ ಪ್ರಚಾರವನ್ನು ಬಯಸದೇ ಸಹಾಯ ಮಾಡುತ್ತಿರುವ ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್