ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

Suvarna News   | Asianet News
Published : Apr 21, 2020, 12:19 PM IST

ಕೇರಳದಲ್ಲಿ ಕೊರೋನಾ ವಾರಿಯರ್ಸ್‌ಗೆ ವೃದ್ಧರೊಬ್ಬರು ನೆರವಾಗಿದ್ದಾರೆ. ಬೈಕ್‌ನಲ್ಲಿ ಎಲ್ಲಾ ಠಾಣೆಗೂ ಹೋಗಿ ವಾರಿಯರ್ಸ್‌ಗೆ ನೆರವು ನೀಡಿದ್ದಾರೆ. 

ತೆಂಗಿನಕಾಯಿಯನ್ನು ಕಿತ್ತು ಅದರಿಂದ ಜೀವನ ಸಾಗಿಸುವವರು ಇವರು. ಕೆಲಸವಿಲ್ಲದೇ ತಾವೇ ಕಷ್ಟದಲ್ಲಿದ್ದರೂ ಕೊರೋನಾ ವಾರಿಯರ್ಸ್ ಸಹಾಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಯಾವ ಪ್ರಚಾರವನ್ನು ಬಯಸದೇ ಸಹಾಯ ಮಾಡುತ್ತಿರುವ ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ..!

ತಿರುವನಂತಪುರಂ (ಏ. 21): ಕೇರಳದಲ್ಲಿ ಕೊರೋನಾ ವಾರಿಯರ್ಸ್‌ಗೆ ವೃದ್ಧರೊಬ್ಬರು ನೆರವಾಗಿದ್ದಾರೆ. ಬೈಕ್‌ನಲ್ಲಿ ಎಲ್ಲಾ ಠಾಣೆಗೂ ಹೋಗಿ ವಾರಿಯರ್ಸ್‌ಗೆ ನೆರವು ನೀಡಿದ್ದಾರೆ. 

ತೆಂಗಿನಕಾಯಿಯನ್ನು ಕಿತ್ತು ಅದರಿಂದ ಜೀವನ ಸಾಗಿಸುವವರು ಇವರು. ಕೆಲಸವಿಲ್ಲದೇ ತಾವೇ ಕಷ್ಟದಲ್ಲಿದ್ದರೂ ಕೊರೋನಾ ವಾರಿಯರ್ಸ್ ಸಹಾಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಯಾವ ಪ್ರಚಾರವನ್ನು ಬಯಸದೇ ಸಹಾಯ ಮಾಡುತ್ತಿರುವ ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?