ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

ಕೊರೋನಾ ವಾರಿಯರ್ಸ್ ಹಸಿವು ನೀಗಿಸಿದ ವೃದ್ಧ; ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ!

Suvarna News   | Asianet News
Published : Apr 21, 2020, 12:19 PM IST

ಕೇರಳದಲ್ಲಿ ಕೊರೋನಾ ವಾರಿಯರ್ಸ್‌ಗೆ ವೃದ್ಧರೊಬ್ಬರು ನೆರವಾಗಿದ್ದಾರೆ. ಬೈಕ್‌ನಲ್ಲಿ ಎಲ್ಲಾ ಠಾಣೆಗೂ ಹೋಗಿ ವಾರಿಯರ್ಸ್‌ಗೆ ನೆರವು ನೀಡಿದ್ದಾರೆ. 

ತೆಂಗಿನಕಾಯಿಯನ್ನು ಕಿತ್ತು ಅದರಿಂದ ಜೀವನ ಸಾಗಿಸುವವರು ಇವರು. ಕೆಲಸವಿಲ್ಲದೇ ತಾವೇ ಕಷ್ಟದಲ್ಲಿದ್ದರೂ ಕೊರೋನಾ ವಾರಿಯರ್ಸ್ ಸಹಾಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಯಾವ ಪ್ರಚಾರವನ್ನು ಬಯಸದೇ ಸಹಾಯ ಮಾಡುತ್ತಿರುವ ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ..!

ತಿರುವನಂತಪುರಂ (ಏ. 21): ಕೇರಳದಲ್ಲಿ ಕೊರೋನಾ ವಾರಿಯರ್ಸ್‌ಗೆ ವೃದ್ಧರೊಬ್ಬರು ನೆರವಾಗಿದ್ದಾರೆ. ಬೈಕ್‌ನಲ್ಲಿ ಎಲ್ಲಾ ಠಾಣೆಗೂ ಹೋಗಿ ವಾರಿಯರ್ಸ್‌ಗೆ ನೆರವು ನೀಡಿದ್ದಾರೆ. 

ತೆಂಗಿನಕಾಯಿಯನ್ನು ಕಿತ್ತು ಅದರಿಂದ ಜೀವನ ಸಾಗಿಸುವವರು ಇವರು. ಕೆಲಸವಿಲ್ಲದೇ ತಾವೇ ಕಷ್ಟದಲ್ಲಿದ್ದರೂ ಕೊರೋನಾ ವಾರಿಯರ್ಸ್ ಸಹಾಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಯಾವ ಪ್ರಚಾರವನ್ನು ಬಯಸದೇ ಸಹಾಯ ಮಾಡುತ್ತಿರುವ ಇವರ ಹೃದಯ ಶ್ರೀಮಂತಿಕೆಗೊಂದು ಸಲಾಂ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!