News Hour ಫೆಬ್ರವರಿಯಲ್ಲಿ ಮೂರನೇ ಅಲೆ ಎದುರಿಸಲು ಸಿದ್ದರಾಗಿ, ಭಾರತಕ್ಕೆ ಎಚ್ಚರಿಕೆ!

News Hour ಫೆಬ್ರವರಿಯಲ್ಲಿ ಮೂರನೇ ಅಲೆ ಎದುರಿಸಲು ಸಿದ್ದರಾಗಿ, ಭಾರತಕ್ಕೆ ಎಚ್ಚರಿಕೆ!

Published : Dec 19, 2021, 12:32 AM IST

ಓಮಿಕ್ರಾನ್ ಪ್ರಕರಣ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಇದೀಗ ಭಾರತ ಸೇರಿದಂತೆ 89 ದೇಶಗಳಲ್ಲಿ ಹಬ್ಬಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಓಮಿಕ್ರಾನ್ ವೈರಸ್  ಮೂರನೇ ಅಲೆ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ. ಫೆಬ್ರವರಿ ತಿಂಗಳಲ್ಲಿ 3ನೇ ಅಲೆ ವಕ್ಕರಿಸಲಿದೆ ಎಂದು ತಜ್ಞರು ಹೇಳಿದ್ದಾರೆ. ಇತ್ತ ಬೆಳಗಾವಿಯಲ್ಲಿ ಪುಂಡರ ನಡೆಗೆ ತೀವ್ರ ಆಕ್ರೋಶ, ಜನ ನಾಯಕರು ಮೃಧು ಧೋರಣೆ ವಿರುದ್ಧ ಕನ್ನಡಿಗರು ಕೆರಳಿದ್ದಾರೆ. ಡಿಸೆಂಬರ್ 18ರ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಓಮಿಕ್ರಾನ್ ಪ್ರಕರಣ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಇದೀಗ ಭಾರತ ಸೇರಿದಂತೆ 89 ದೇಶಗಳಲ್ಲಿ ಹಬ್ಬಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಓಮಿಕ್ರಾನ್ ವೈರಸ್  ಮೂರನೇ ಅಲೆ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ. ಫೆಬ್ರವರಿ ತಿಂಗಳಲ್ಲಿ 3ನೇ ಅಲೆ ವಕ್ಕರಿಸಲಿದೆ ಎಂದು ತಜ್ಞರು ಹೇಳಿದ್ದಾರೆ. ಇತ್ತ ಬೆಳಗಾವಿಯಲ್ಲಿ ಪುಂಡರ ನಡೆಗೆ ತೀವ್ರ ಆಕ್ರೋಶ, ಜನ ನಾಯಕರು ಮೃಧು ಧೋರಣೆ ವಿರುದ್ಧ ಕನ್ನಡಿಗರು ಕೆರಳಿದ್ದಾರೆ. ಡಿಸೆಂಬರ್ 18ರ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more