Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Published : Dec 24, 2021, 04:14 PM ISTUpdated : Dec 24, 2021, 04:21 PM IST

ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ.

ಬೆಂಗಳೂರು (ಡಿ. 24): ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಶಾದ್ಯಂತ ಒಮಿಕ್ರೋನ್ ಹೆಚ್ಚುತ್ತಿದ್ದು, ವೈರಸ್ ನಿರ್ವಹಣೆಗೆ ರಾಜ್ಯಗಳಿಗೆ ಸಕಲ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ದೇಶದಾದ್ಯಂತ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.  ಅಮೆರಿಕಾ, ಯುರೋಪ್‌ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದಕ್ಕೆ ಡೆಲ್ಮಿಕ್ರೋನ್‌ ಕಾರಣ ಎಂದು ಹೇಳಲಾಗುತ್ತಿದೆ. ಕೋವಿಡ್‌ನ ರೂಪಾಂತರಿಗಳಾದ ಡೆಲ್ಟಾ ಮತ್ತು ಒಮಿಕ್ರೋನ್‌ಗಳನ್ನು ಸೇರಿಸಿ ಈ ಹೊಸ ಪದವನ್ನು ಸೃಷ್ಟಿಮಾಡಲಾಗಿದೆ. ಇನ್ನು ಫೆಬ್ರವರಿ ಅಂತ್ಯದೊಳಗೆ 3 ನೇ ಅಲೆ ಪಕ್ಕಾ ಎಂದು ಕಾನ್ಪುರ ಐಐಟಿ ತಜ್ಞರು ಎಚ್ಚರಿಸಿದ್ದಾರೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more