Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Published : Dec 24, 2021, 04:14 PM ISTUpdated : Dec 24, 2021, 04:21 PM IST

ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ.

ಬೆಂಗಳೂರು (ಡಿ. 24): ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಶಾದ್ಯಂತ ಒಮಿಕ್ರೋನ್ ಹೆಚ್ಚುತ್ತಿದ್ದು, ವೈರಸ್ ನಿರ್ವಹಣೆಗೆ ರಾಜ್ಯಗಳಿಗೆ ಸಕಲ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ದೇಶದಾದ್ಯಂತ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.  ಅಮೆರಿಕಾ, ಯುರೋಪ್‌ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದಕ್ಕೆ ಡೆಲ್ಮಿಕ್ರೋನ್‌ ಕಾರಣ ಎಂದು ಹೇಳಲಾಗುತ್ತಿದೆ. ಕೋವಿಡ್‌ನ ರೂಪಾಂತರಿಗಳಾದ ಡೆಲ್ಟಾ ಮತ್ತು ಒಮಿಕ್ರೋನ್‌ಗಳನ್ನು ಸೇರಿಸಿ ಈ ಹೊಸ ಪದವನ್ನು ಸೃಷ್ಟಿಮಾಡಲಾಗಿದೆ. ಇನ್ನು ಫೆಬ್ರವರಿ ಅಂತ್ಯದೊಳಗೆ 3 ನೇ ಅಲೆ ಪಕ್ಕಾ ಎಂದು ಕಾನ್ಪುರ ಐಐಟಿ ತಜ್ಞರು ಎಚ್ಚರಿಸಿದ್ದಾರೆ. 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more