Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Published : Dec 24, 2021, 04:14 PM ISTUpdated : Dec 24, 2021, 04:21 PM IST

ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ.

ಬೆಂಗಳೂರು (ಡಿ. 24): ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಶಾದ್ಯಂತ ಒಮಿಕ್ರೋನ್ ಹೆಚ್ಚುತ್ತಿದ್ದು, ವೈರಸ್ ನಿರ್ವಹಣೆಗೆ ರಾಜ್ಯಗಳಿಗೆ ಸಕಲ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ದೇಶದಾದ್ಯಂತ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.  ಅಮೆರಿಕಾ, ಯುರೋಪ್‌ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದಕ್ಕೆ ಡೆಲ್ಮಿಕ್ರೋನ್‌ ಕಾರಣ ಎಂದು ಹೇಳಲಾಗುತ್ತಿದೆ. ಕೋವಿಡ್‌ನ ರೂಪಾಂತರಿಗಳಾದ ಡೆಲ್ಟಾ ಮತ್ತು ಒಮಿಕ್ರೋನ್‌ಗಳನ್ನು ಸೇರಿಸಿ ಈ ಹೊಸ ಪದವನ್ನು ಸೃಷ್ಟಿಮಾಡಲಾಗಿದೆ. ಇನ್ನು ಫೆಬ್ರವರಿ ಅಂತ್ಯದೊಳಗೆ 3 ನೇ ಅಲೆ ಪಕ್ಕಾ ಎಂದು ಕಾನ್ಪುರ ಐಐಟಿ ತಜ್ಞರು ಎಚ್ಚರಿಸಿದ್ದಾರೆ. 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more