Omicron Variant: ಒಮಿಕ್ರೋನ್‌ಗೆ ಕೊಲ್ಲುವ ಶಕ್ತಿ ಕಡಿಮೆ, ನಿರ್ಲಕ್ಷ್ಯ ಬೇಡ,  ಎಚ್ಚರಿಕೆ ಅಗತ್ಯ

Omicron Variant: ಒಮಿಕ್ರೋನ್‌ಗೆ ಕೊಲ್ಲುವ ಶಕ್ತಿ ಕಡಿಮೆ, ನಿರ್ಲಕ್ಷ್ಯ ಬೇಡ, ಎಚ್ಚರಿಕೆ ಅಗತ್ಯ

Published : Dec 06, 2021, 05:32 PM IST

ಈಗ ವಿಶ್ವದಾದ್ಯಂತ ಒಮಿಕ್ರಾನ್ ಭೀತಿ (Omicron Variant) ಶುರುವಾಗಿದೆ, ತಲ್ಲಣವನ್ನು ಸೃಷ್ಟಿಸಿದೆ. ಇದು ಅತ್ಯಂತ ವೇಗವಾಗಿ ಹರಡುತ್ತದೆ, ಲಸಿಕೆಗೂ ಬಗ್ಗಲ್ಲ ಎಂದು ಒಂದು ವಾದವಾದರೆ, ಇನ್ನೊಂದೆಡೆ ಇದಕ್ಕೆ ಕೊಲ್ಲುವ ಶಕ್ತಿ ಕಡಿಮೆಯಿದೆ ಎಂದು ತಜ್ಞರು ಹೇಳುತ್ತಾರೆ. 
 

ಬೆಂಗಳೂರು (ಡಿ. 06): ಈಗ ವಿಶ್ವದಾದ್ಯಂತ ಒಮಿಕ್ರಾನ್ ಭೀತಿ (Omicron Variant) ಶುರುವಾಗಿದೆ, ತಲ್ಲಣವನ್ನು ಸೃಷ್ಟಿಸಿದೆ. ಇದು ಅತ್ಯಂತ ವೇಗವಾಗಿ ಹರಡುತ್ತದೆ, ಲಸಿಕೆಗೂ ಬಗ್ಗಲ್ಲ ಎಂದು ಒಂದು ವಾದವಾದರೆ, ಇನ್ನೊಂದೆಡೆ ಇದಕ್ಕೆ ಕೊಲ್ಲುವ ಶಕ್ತಿ ಕಡಿಮೆಯಿದೆ ಎಂದು ತಜ್ಞರು ಹೇಳುತ್ತಾರೆ. 

ಓಮಿಕ್ರಾನ್ ರೂಪಾಂತರದ ಹರಡುವಿಕೆಯ ವೇಗ ಅಧಿಕವಾಗಿದೆ ಎಂದು ನಂಬಲಾಗಿರುವುದರಿಂದ ಭಾರತವು ಮೂರನೇ COVID-19 ತರಂಗಕ್ಕೆ ಸಿದ್ಧವಾಗಬೇಕು ಎಂದು AIIMS ನ ಕಾರ್ಯನಿರ್ವಾಹಕ ನಿರ್ದೇಶಕ ಬೀಬಿನಗರ ಹೇಳಿದ್ದಾರೆ. ಆದರೂ ರೂಪಾಂತರ ಒಮಿಕ್ರೋನ್‌ಗೆ(Omicron) ಕಡಿಮೆ ಕೊಲ್ಲುವ ಶಕ್ತಿ ಇದೆ. ಇದು ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿರಬಹುದು ಎಂದು ಡಾ ವಿಕಾಸ್ ಭಾಟಿಯಾ ಹೇಳಿದ್ದಾರೆ. 

ಕೋವಿಡ್ 3 ನೇ ಅಲೆಗೆ ಒಮಿಕ್ರೋನ್ ರೂಪಾಂತರಿಯೇ ಕಾರಣವಾಗಲಿದೆ. ಆದರೆ ಈ ಅಲೆ ಮೃದುವಾಗಿರಲಿದೆ. ಕೋವಿಡ್ 2 ನೇ ಅಲೆಯಷ್ಟು ಮಾರಕವಾಗಿರುವುದಿಲ್ಲ' ಎಂದು ಐಐಟಿ ಕಾನ್ಪುರ ಪ್ರಾಧ್ಯಾಪಕ ಮಣೀಂದ್ರ ಅಗರ್‌ವಾಲ್ ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?