Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!