Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?