Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?