Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!