Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?