Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು