Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Omicron Threat: ಕೊರೋನಾ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಲು ತಜ್ಞರ ಸಲಹೆ!

Published : Dec 02, 2021, 12:28 PM IST

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಕೊರೋನಾ ಹೊಸ ರೂಪಾಂತರಿ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಇದನ್ನು ತಡೆಯಲು ಬೂಸ್ಟರ್ ನೀಡಬೇಕಡಂಬ ಚರ್ಚೆ ಆರಂಭವಾಗಿದೆ. ಬೂಸ್ಟರ್ ಡೋಸ್ ಕೊಟ್ದಟರೂ ಯಾರಿಗೆ ಮೊದಲು ಕೊಡಬೇಕು? ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ.

ಇನ್ನು ಜನರಿಗೆ ಬೂಸ್ಟರ್ ಡೋಸ್ ನೀಡಬೇಕೆಂಬುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬೂಸ್ಟರ್ ಡೋಸ್ ಎಲ್ಲಕ್ಕಿಂತ ,ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು. ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಿ ತುಂಬಾ ಸಮಯವಾಗಿದೆ. ಮೂರನೇ ಅಲೆ ಬಂದರೆ ಕೊರೋನಾ ವಾರಿಯರ್ಸ್‌ ಹೋರಾಟಬೇಕು. ಹೀಗಾಗಿ ಅವರಿಗೇ ಆದ್ಯತೆ ನಿಡಬೇಕು ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಇನ್ನು ಬೂಸ್ಟರ್ ಡೋಸ್‌ ನೀಡುವ ಸಂದದರ್ಭದಲ್ಲಿ ಈವರೆಗೆ ಒಂದೂ ಡೋಸ್ ಪಡೆಯದವರನ್ನು ನಿರ್ಲಕ್ಷಿಸಬಾರದು. ಅವರಿಗೆ ಮೊಟ್ಟ ಮೊದಲ ಆದ್ಯತೆ ನಿಡಲೇಬೇಕು ಎಂದೂ ತಜ್ಷರು ತಿಳಿಸಿದ್ದಾರೆ, 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?