Omicron Variant: ರಾಜ್ಯದಲ್ಲಿ ಒಮಿಕ್ರೋನ್ ಕಟ್ಟೆಚ್ಚರ, ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ

Omicron Variant: ರಾಜ್ಯದಲ್ಲಿ ಒಮಿಕ್ರೋನ್ ಕಟ್ಟೆಚ್ಚರ, ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ

Suvarna News   | Asianet News
Published : Dec 18, 2021, 12:00 PM ISTUpdated : Dec 18, 2021, 12:09 PM IST

ರಾಜ್ಯದಲ್ಲಿ ಒಮಿಕ್ರಾನ್ (Omicron) ಸೋಂಕಿತರ ಸಂಖ್ಯೆ 8 ಕ್ಕೇರಿದೆ. ಈಗಾಗಲೇ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೊಸವರ್ಷ (New Year 2022) ಕ್ರಿಸ್ಮಸ್ (Christmas) ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

ನವದೆಹಲಿ (ಡಿ. 18): ಇಡೀ ಜಗತ್ತಿನಾದ್ಯಂತ ತಲ್ಲಣಕ್ಕೆ ಕಾರಣವಾಗಿರುವ ‘ಒಮಿಕ್ರೋನ್‌’(Omicron) ಕೋವಿಡ್‌ ರೂಪಾಂತರಿ ತಳಿ ಬ್ರಿಟನ್‌ನಲ್ಲಿ ವ್ಯಾಪಿಸುತ್ತಿರುವಂತೆ ಭಾರತದಲ್ಲಿ ಸಮುದಾಯಕ್ಕೆ ಹರಡಿದರೆ ನಿತ್ಯ 14 ಲಕ್ಷ ಪ್ರಕರಣಗಳು ದೃಢಪಡುವ ಸಾಧ್ಯತೆ ಇದೆ. ಅದೇ ರೀತಿ ಫ್ರಾನ್ಸ್‌ ಮಾದರಿಯಲ್ಲಿ ಹರಡಿದರೆ ದೇಶದಲ್ಲಿ ನಿತ್ಯ 13 ಲಕ್ಷ ಜನರಿಗೆ ಸೋಂಕು ತಗುಲುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅನಗತ್ಯ ಓಡಾಟ ಮತ್ತು ಹೊಸ ವರ್ಷಾಚರಣೆ, ಸಭೆ-ಸಮಾರಂಭಗಳಲ್ಲಿ ಸೇರುವುದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಸರ್ಕಾರಜನರಿಗೆ ಮನವಿ ಮಾಡಿದೆ. ಮಾಸ್ಕ್‌ ಮತ್ತು ಸಾಮಾಜಿಕ ಅಂತರ ಸೇರಿ ಕೋವಿಡ್‌ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಕೋರಿದೆ.

ಇನ್ನು ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೇರಿದೆ. ಈಗಾಗಲೇ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more