Omicron Variant: ರಾಜ್ಯದಲ್ಲಿ ಒಮಿಕ್ರೋನ್ ಕಟ್ಟೆಚ್ಚರ, ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ

Omicron Variant: ರಾಜ್ಯದಲ್ಲಿ ಒಮಿಕ್ರೋನ್ ಕಟ್ಟೆಚ್ಚರ, ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ

Published : Dec 18, 2021, 12:00 PM ISTUpdated : Dec 18, 2021, 12:09 PM IST

ರಾಜ್ಯದಲ್ಲಿ ಒಮಿಕ್ರಾನ್ (Omicron) ಸೋಂಕಿತರ ಸಂಖ್ಯೆ 8 ಕ್ಕೇರಿದೆ. ಈಗಾಗಲೇ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೊಸವರ್ಷ (New Year 2022) ಕ್ರಿಸ್ಮಸ್ (Christmas) ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

ನವದೆಹಲಿ (ಡಿ. 18): ಇಡೀ ಜಗತ್ತಿನಾದ್ಯಂತ ತಲ್ಲಣಕ್ಕೆ ಕಾರಣವಾಗಿರುವ ‘ಒಮಿಕ್ರೋನ್‌’(Omicron) ಕೋವಿಡ್‌ ರೂಪಾಂತರಿ ತಳಿ ಬ್ರಿಟನ್‌ನಲ್ಲಿ ವ್ಯಾಪಿಸುತ್ತಿರುವಂತೆ ಭಾರತದಲ್ಲಿ ಸಮುದಾಯಕ್ಕೆ ಹರಡಿದರೆ ನಿತ್ಯ 14 ಲಕ್ಷ ಪ್ರಕರಣಗಳು ದೃಢಪಡುವ ಸಾಧ್ಯತೆ ಇದೆ. ಅದೇ ರೀತಿ ಫ್ರಾನ್ಸ್‌ ಮಾದರಿಯಲ್ಲಿ ಹರಡಿದರೆ ದೇಶದಲ್ಲಿ ನಿತ್ಯ 13 ಲಕ್ಷ ಜನರಿಗೆ ಸೋಂಕು ತಗುಲುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅನಗತ್ಯ ಓಡಾಟ ಮತ್ತು ಹೊಸ ವರ್ಷಾಚರಣೆ, ಸಭೆ-ಸಮಾರಂಭಗಳಲ್ಲಿ ಸೇರುವುದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಸರ್ಕಾರಜನರಿಗೆ ಮನವಿ ಮಾಡಿದೆ. ಮಾಸ್ಕ್‌ ಮತ್ತು ಸಾಮಾಜಿಕ ಅಂತರ ಸೇರಿ ಕೋವಿಡ್‌ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಕೋರಿದೆ.

ಇನ್ನು ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೇರಿದೆ. ಈಗಾಗಲೇ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more