Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Suvarna News   | Asianet News
Published : Dec 08, 2021, 05:23 PM IST

ಒಮಿಕ್ರೋನ್ ರೂಪಾಂತರಿ (Omicron Variant) ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

ಬೆಂಗಳೂರು (ಡಿ. 08): ವಿಶ್ವದಾದ್ಯಂತ ತಲ್ಲಣ ಮೂಡಿಸಿರುವ ಒಮಿಕ್ರಾನ್, (Omicron) ಭಾರತದಲ್ಲಿ ಮೊದಲು ಕಾಣಿಸಿದ್ದು ಬೆಂಗಳೂರಿನಲ್ಲಿ. ಬೆಂಗಳೂರಿನ (Bengaluru) ಮೂಲಕ ದೇಶಕ್ಕೆ ಎಂಟ್ರಿ ಕೊಟ್ಟಿದೆ. ಈ ಒಮಿಕ್ರಾನ್ ತಳಿ ಹರಡುವ ತೀವ್ರತೆ ವೇಗವಾದರೂ, ಅಷ್ಟಾಗಿ ಪರಿಣಾಮ ಬೀರುವುದಿಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದೆ. 

'ಒಮಿಕ್ರೋನ್ ರೂಪಾಂತರಿ ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ (3 rd Wave) ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!