Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Suvarna News   | Asianet News
Published : Dec 08, 2021, 05:23 PM IST

ಒಮಿಕ್ರೋನ್ ರೂಪಾಂತರಿ (Omicron Variant) ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

ಬೆಂಗಳೂರು (ಡಿ. 08): ವಿಶ್ವದಾದ್ಯಂತ ತಲ್ಲಣ ಮೂಡಿಸಿರುವ ಒಮಿಕ್ರಾನ್, (Omicron) ಭಾರತದಲ್ಲಿ ಮೊದಲು ಕಾಣಿಸಿದ್ದು ಬೆಂಗಳೂರಿನಲ್ಲಿ. ಬೆಂಗಳೂರಿನ (Bengaluru) ಮೂಲಕ ದೇಶಕ್ಕೆ ಎಂಟ್ರಿ ಕೊಟ್ಟಿದೆ. ಈ ಒಮಿಕ್ರಾನ್ ತಳಿ ಹರಡುವ ತೀವ್ರತೆ ವೇಗವಾದರೂ, ಅಷ್ಟಾಗಿ ಪರಿಣಾಮ ಬೀರುವುದಿಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದೆ. 

'ಒಮಿಕ್ರೋನ್ ರೂಪಾಂತರಿ ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ (3 rd Wave) ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?