Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Suvarna News   | Asianet News
Published : Dec 08, 2021, 05:23 PM IST

ಒಮಿಕ್ರೋನ್ ರೂಪಾಂತರಿ (Omicron Variant) ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

ಬೆಂಗಳೂರು (ಡಿ. 08): ವಿಶ್ವದಾದ್ಯಂತ ತಲ್ಲಣ ಮೂಡಿಸಿರುವ ಒಮಿಕ್ರಾನ್, (Omicron) ಭಾರತದಲ್ಲಿ ಮೊದಲು ಕಾಣಿಸಿದ್ದು ಬೆಂಗಳೂರಿನಲ್ಲಿ. ಬೆಂಗಳೂರಿನ (Bengaluru) ಮೂಲಕ ದೇಶಕ್ಕೆ ಎಂಟ್ರಿ ಕೊಟ್ಟಿದೆ. ಈ ಒಮಿಕ್ರಾನ್ ತಳಿ ಹರಡುವ ತೀವ್ರತೆ ವೇಗವಾದರೂ, ಅಷ್ಟಾಗಿ ಪರಿಣಾಮ ಬೀರುವುದಿಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದೆ. 

'ಒಮಿಕ್ರೋನ್ ರೂಪಾಂತರಿ ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ (3 rd Wave) ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್