75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

Published : Aug 16, 2022, 03:51 PM IST

ದೇಶದ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಮಾಡಿದರು ಪಂಚ ಮಹಾ ಪ್ರತಿಜ್ಞೆ.. ಅಮೃತ ಮಹೋತ್ಸವದ ಹೊತ್ತಲ್ಲಿ ಪಂಚಪ್ರಾಣ ಪ್ರತಿಷ್ಠಾಪನೆ ಮಾಡಿದ್ದೇಕೆ..? ಆ 82 ನಿಮಿಷದ ಭಾಷಣದಲ್ಲಿ ಮೋದಿ ಹೇಳಿದ್ದೇನೇನು..? ಹೇಗಿರಲಿದೆ ಶತಮಾನೋತ್ಸವದ ಹೊತ್ತಿಗೆ ಭಾರತ..? 
 

ಬೆಂಗಳೂರು (ಆ.16): ಪ್ರಧಾನಮಂತ್ರಿ ನರೇಂದ್ರ ಮೋದಿ ಅಮೃತ ಮಹೋತ್ಸವದ ಹೊತ್ತಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ನಂತರ ಅಂದಾಜು 82 ನಿಮಿಷಗಳ ಕಾಲ ಮಾತನಾಡಿದರು. ಈ ವೇಳೆ ಅವರು ಹೇಳಿದ ಪಂಚ ಪ್ರತಿಜ್ಞೆ ಗಮನಸೆಳೆದಿದೆ. ಅಮೃತ ಮಹೋತ್ಸವದ ಸಂಭ್ರಮದ ಬೆನ್ನಲ್ಲಿಯೇ ಶತಮಾನೋತ್ಸವದಲ್ಲಿ ದೇಶ ಯಾವ ಗುರಿಯನ್ನು ಮುಟ್ಟಬೇಕು ಎನ್ನುವ ನಿಟ್ಟಿನಲ್ಲಿ ಮಾತನಾಡಿದರು.

ಮೋದಿ ಅವರು ಆಡಿದ ಒಂದೊಂದು ಮಾತೂ ಕೂಡ, ದೇಶದ ನಾಗರೀಕರಿಗೆ ಅತಿಮುಖ್ಯವಾದ ಸಂದೇಶಗಳನ್ನೂ ರವಾನಿಸಿದೆ. ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಪಂಚ ಪ್ರಾಣ ಅನ್ನೋ ಅಸ್ತ್ರ ಕೊಟ್ಟು, ಅಭಿವೃದ್ಧಿ ಯ ಕಡೆ ನಡೆಯೋದನ್ನಷ್ಟೇ ಹೇಳಿಲ್ಲ. ಅದರ ಜೊತೆಗೆ ಈ ದೇಶದ ಜನತೆ, ಯಾರ್ಯಾರ ಸ್ಮರಣೆ ಮಾಡಬೇಕು ಅನ್ನೋದನ್ನ ಕೂಡ ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯಕ್ಕೆ ಕೇಳಿದ್ರು ಶುಭ ಮಹೂರ್ತ, ಆಗಸ್ಟ್‌ 15ರ ದಿನಕ್ಕಾಗಿ ಕೇಳಲಾಗಿತ್ತು ಜಾತಕ

ನರೇಂದ್ರ  ಮೋದಿ ತಮ್ಮ ಸುದೀರ್ಘ ಭಾಷಣದಲ್ಲಿ ಇತಿಹಾಸ ನಿರ್ಮಿಸಿದವರನ್ನ ಮಾತ್ರವೇ ಅಲ್ಲ. ಇತಿಹಾಸ ಮುನ್ನಡೆಸಬೇಕಾದ ಹೊಣೆ ಹೊತ್ತವರಿಗೂ ಕಿವಿಮಾತು ಹೇಳಿದರು. ದೇಶದ ಪ್ರಜಾಪ್ರಭುತ್ವ, ನಾರಿ ಶಕ್ತಿಯ ಬಗ್ಗೆ ಮಾತನಾಡುತ್ತಾ, ಭಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ಬಗ್ಗೆಯೂ ತಮ್ಮ ಅಸಮಾಧಾನವನ್ನು ಹೊರಹಾಕಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more