75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

Published : Aug 16, 2022, 03:51 PM IST

ದೇಶದ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಮಾಡಿದರು ಪಂಚ ಮಹಾ ಪ್ರತಿಜ್ಞೆ.. ಅಮೃತ ಮಹೋತ್ಸವದ ಹೊತ್ತಲ್ಲಿ ಪಂಚಪ್ರಾಣ ಪ್ರತಿಷ್ಠಾಪನೆ ಮಾಡಿದ್ದೇಕೆ..? ಆ 82 ನಿಮಿಷದ ಭಾಷಣದಲ್ಲಿ ಮೋದಿ ಹೇಳಿದ್ದೇನೇನು..? ಹೇಗಿರಲಿದೆ ಶತಮಾನೋತ್ಸವದ ಹೊತ್ತಿಗೆ ಭಾರತ..? 
 

ಬೆಂಗಳೂರು (ಆ.16): ಪ್ರಧಾನಮಂತ್ರಿ ನರೇಂದ್ರ ಮೋದಿ ಅಮೃತ ಮಹೋತ್ಸವದ ಹೊತ್ತಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ನಂತರ ಅಂದಾಜು 82 ನಿಮಿಷಗಳ ಕಾಲ ಮಾತನಾಡಿದರು. ಈ ವೇಳೆ ಅವರು ಹೇಳಿದ ಪಂಚ ಪ್ರತಿಜ್ಞೆ ಗಮನಸೆಳೆದಿದೆ. ಅಮೃತ ಮಹೋತ್ಸವದ ಸಂಭ್ರಮದ ಬೆನ್ನಲ್ಲಿಯೇ ಶತಮಾನೋತ್ಸವದಲ್ಲಿ ದೇಶ ಯಾವ ಗುರಿಯನ್ನು ಮುಟ್ಟಬೇಕು ಎನ್ನುವ ನಿಟ್ಟಿನಲ್ಲಿ ಮಾತನಾಡಿದರು.

ಮೋದಿ ಅವರು ಆಡಿದ ಒಂದೊಂದು ಮಾತೂ ಕೂಡ, ದೇಶದ ನಾಗರೀಕರಿಗೆ ಅತಿಮುಖ್ಯವಾದ ಸಂದೇಶಗಳನ್ನೂ ರವಾನಿಸಿದೆ. ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಪಂಚ ಪ್ರಾಣ ಅನ್ನೋ ಅಸ್ತ್ರ ಕೊಟ್ಟು, ಅಭಿವೃದ್ಧಿ ಯ ಕಡೆ ನಡೆಯೋದನ್ನಷ್ಟೇ ಹೇಳಿಲ್ಲ. ಅದರ ಜೊತೆಗೆ ಈ ದೇಶದ ಜನತೆ, ಯಾರ್ಯಾರ ಸ್ಮರಣೆ ಮಾಡಬೇಕು ಅನ್ನೋದನ್ನ ಕೂಡ ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯಕ್ಕೆ ಕೇಳಿದ್ರು ಶುಭ ಮಹೂರ್ತ, ಆಗಸ್ಟ್‌ 15ರ ದಿನಕ್ಕಾಗಿ ಕೇಳಲಾಗಿತ್ತು ಜಾತಕ

ನರೇಂದ್ರ  ಮೋದಿ ತಮ್ಮ ಸುದೀರ್ಘ ಭಾಷಣದಲ್ಲಿ ಇತಿಹಾಸ ನಿರ್ಮಿಸಿದವರನ್ನ ಮಾತ್ರವೇ ಅಲ್ಲ. ಇತಿಹಾಸ ಮುನ್ನಡೆಸಬೇಕಾದ ಹೊಣೆ ಹೊತ್ತವರಿಗೂ ಕಿವಿಮಾತು ಹೇಳಿದರು. ದೇಶದ ಪ್ರಜಾಪ್ರಭುತ್ವ, ನಾರಿ ಶಕ್ತಿಯ ಬಗ್ಗೆ ಮಾತನಾಡುತ್ತಾ, ಭಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ಬಗ್ಗೆಯೂ ತಮ್ಮ ಅಸಮಾಧಾನವನ್ನು ಹೊರಹಾಕಿದರು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more