75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

Published : Aug 16, 2022, 03:51 PM IST

ದೇಶದ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಮಾಡಿದರು ಪಂಚ ಮಹಾ ಪ್ರತಿಜ್ಞೆ.. ಅಮೃತ ಮಹೋತ್ಸವದ ಹೊತ್ತಲ್ಲಿ ಪಂಚಪ್ರಾಣ ಪ್ರತಿಷ್ಠಾಪನೆ ಮಾಡಿದ್ದೇಕೆ..? ಆ 82 ನಿಮಿಷದ ಭಾಷಣದಲ್ಲಿ ಮೋದಿ ಹೇಳಿದ್ದೇನೇನು..? ಹೇಗಿರಲಿದೆ ಶತಮಾನೋತ್ಸವದ ಹೊತ್ತಿಗೆ ಭಾರತ..? 
 

ಬೆಂಗಳೂರು (ಆ.16): ಪ್ರಧಾನಮಂತ್ರಿ ನರೇಂದ್ರ ಮೋದಿ ಅಮೃತ ಮಹೋತ್ಸವದ ಹೊತ್ತಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ನಂತರ ಅಂದಾಜು 82 ನಿಮಿಷಗಳ ಕಾಲ ಮಾತನಾಡಿದರು. ಈ ವೇಳೆ ಅವರು ಹೇಳಿದ ಪಂಚ ಪ್ರತಿಜ್ಞೆ ಗಮನಸೆಳೆದಿದೆ. ಅಮೃತ ಮಹೋತ್ಸವದ ಸಂಭ್ರಮದ ಬೆನ್ನಲ್ಲಿಯೇ ಶತಮಾನೋತ್ಸವದಲ್ಲಿ ದೇಶ ಯಾವ ಗುರಿಯನ್ನು ಮುಟ್ಟಬೇಕು ಎನ್ನುವ ನಿಟ್ಟಿನಲ್ಲಿ ಮಾತನಾಡಿದರು.

ಮೋದಿ ಅವರು ಆಡಿದ ಒಂದೊಂದು ಮಾತೂ ಕೂಡ, ದೇಶದ ನಾಗರೀಕರಿಗೆ ಅತಿಮುಖ್ಯವಾದ ಸಂದೇಶಗಳನ್ನೂ ರವಾನಿಸಿದೆ. ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಪಂಚ ಪ್ರಾಣ ಅನ್ನೋ ಅಸ್ತ್ರ ಕೊಟ್ಟು, ಅಭಿವೃದ್ಧಿ ಯ ಕಡೆ ನಡೆಯೋದನ್ನಷ್ಟೇ ಹೇಳಿಲ್ಲ. ಅದರ ಜೊತೆಗೆ ಈ ದೇಶದ ಜನತೆ, ಯಾರ್ಯಾರ ಸ್ಮರಣೆ ಮಾಡಬೇಕು ಅನ್ನೋದನ್ನ ಕೂಡ ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯಕ್ಕೆ ಕೇಳಿದ್ರು ಶುಭ ಮಹೂರ್ತ, ಆಗಸ್ಟ್‌ 15ರ ದಿನಕ್ಕಾಗಿ ಕೇಳಲಾಗಿತ್ತು ಜಾತಕ

ನರೇಂದ್ರ  ಮೋದಿ ತಮ್ಮ ಸುದೀರ್ಘ ಭಾಷಣದಲ್ಲಿ ಇತಿಹಾಸ ನಿರ್ಮಿಸಿದವರನ್ನ ಮಾತ್ರವೇ ಅಲ್ಲ. ಇತಿಹಾಸ ಮುನ್ನಡೆಸಬೇಕಾದ ಹೊಣೆ ಹೊತ್ತವರಿಗೂ ಕಿವಿಮಾತು ಹೇಳಿದರು. ದೇಶದ ಪ್ರಜಾಪ್ರಭುತ್ವ, ನಾರಿ ಶಕ್ತಿಯ ಬಗ್ಗೆ ಮಾತನಾಡುತ್ತಾ, ಭಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ಬಗ್ಗೆಯೂ ತಮ್ಮ ಅಸಮಾಧಾನವನ್ನು ಹೊರಹಾಕಿದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more